ಆಗುಂಬೆ ಘಾಟಿಯಲ್ಲಿ ಭಾರಿ ಮಳೆ, ಭೂಕುಸಿತ ಭೀತಿ: ಸೆ.30ರವರೆಗೆ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ
ಆಗುಂಬೆ ಘಾಟಿಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ರಸ್ತೆ ಬದಿಯಲ್ಲಿ ಭೂಕುಸಿತ ಉಂಟಾಗುವ ಸಾಧ್ಯತೆ ಇರುವುದರಿಂದ ಸೆಪ್ಟೆಂಬರ್ 30ರವರೆಗೆ ಘಾಟಿ ಮಾರ್ಗದಲ್ಲಿ ಭಾರಿ ವಾಹನಗಳ ಸಂಚಾರವನ್ನು ಉಡುಪಿ ಡಿಸಿ ಸ್ವರೂಪ ಟಿ.ಕೆ ನಿಷೇಧಿಸಿದ್ದಾರೆ.
