ಬಿ.ಸಿ.ರೋಡ್ ಬಸ್ ನಿಲ್ದಾಣ ಕೊಲೆ ಪ್ರಕರಣ: ಆರೋಪಿ ಚೇತನ್ ಬಂಧನ, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಯುವತಿಯನ್ನು ಭೀಕರವಾಗಿ ಕೊಂದ ಆರೋಪಿ ಚೇತನ್‌ನನ್ನು ಪಚ್ಚನಾಡಿಯಲ್ಲಿ ಪೊಲೀಸರು ಬಂಧಿಸಿದ್ದು, ಆತ ವಿಷ ಸೇವಿಸಿದ್ದರಿಂದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.

!!

ನೀವು ಸಂಕಟದಲ್ಲಿದ್ದರೆ ಅಥವಾ ಆತ್ಮಹತ್ಯೆಯ ಪ್ರವೃತ್ತಿಯನ್ನು ಹೊಂದಿದ್ದರೆ, ದಯವಿಟ್ಟು 24/7 ಸಹಾಯವಾಣಿಗಳಾದ KIRAN 1800-599-0019 ಅಥವಾ ಆರೋಗ್ಯ ಸಹಾಯವಾಣಿ 104 ಅನ್ನು ಸಂಪರ್ಕಿಸಿ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ
ಬಿ.ಸಿ.ರೋಡ್ ಬಸ್ ನಿಲ್ದಾಣ ಕೊಲೆ ಪ್ರಕರಣ: ಆರೋಪಿ ಚೇತನ್ ಬಂಧನ, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ | Gangolli News | Gangolli News