ಬೀಜಾಡಿ: ದೇವಸ್ಥಾನದ ಗಂಟೆ ಕಳವು – ಪ್ರಶ್ನಿಸಿದ ಯುವಕನ ಮೇಲೆಯೇ ಕಾರು ಹಾಯಿಸಿ ಕೊಲೆಗೆ ಯತ್ನ

ಬೀಜಾಡಿಯಲ್ಲಿ ದೇವಸ್ಥಾನದ ಗಂಟೆ ಕಳವು ಮಾಡುತ್ತಿದ್ದುದನ್ನು ಪ್ರಶ್ನಿಸಿದ ಯುವಕನ ಮೇಲೆಯೇ ಕಾರು ಹಾಯಿಸಿ ಕೊಲೆಗೆ ಯತ್ನಿಸಿದ ಘಟನೆ ನಡೆದಿದ್ದು, ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ
ಬೀಜಾಡಿ: ದೇವಸ್ಥಾನದ ಗಂಟೆ ಕಳವು – ಪ್ರಶ್ನಿಸಿದ ಯುವಕನ ಮೇಲೆಯೇ ಕಾರು ಹಾಯಿಸಿ ಕೊಲೆಗೆ ಯತ್ನ | Gangolli News | Gangolli News