ಗಂಗೊಳ್ಳಿ: ಮರವಂತೆ ಸಮುದ್ರದಲ್ಲಿ ಬೋಟ್ ಮುಳುಗಡೆ, ಆರು ಮೀನುಗಾರರ ರಕ್ಷಣೆ

ಮಲ್ಪೆಯಿಂದ ತೆರಳಿದ್ದ 'ಸಿಂಚನ' ಬೋಟ್ ಮರವಂತೆ ಸಮುದ್ರದಲ್ಲಿ ಮುಳುಗಡೆಯಾಗಿದ್ದು, ಆರು ಮೀನುಗಾರರನ್ನು ರಕ್ಷಿಸಲಾಗಿದೆ. 45 ಲಕ್ಷ ರೂ. ನಷ್ಟ ಸಂಭವಿಸಿದೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ
ಗಂಗೊಳ್ಳಿ: ಮರವಂತೆ ಸಮುದ್ರದಲ್ಲಿ ಬೋಟ್ ಮುಳುಗಡೆ, ಆರು ಮೀನುಗಾರರ ರಕ್ಷಣೆ | Gangolli News | Gangolli News