ಬೈಂದೂರು: ಪಟ್ಟಣ ಪಂಚಾಯಿತಿಯಿಂದ ಗ್ರಾಮೀಣ ಪ್ರದೇಶ ಕೈಬಿಡಲು ಆಗ್ರಹಿಸಿ ರೈತರ ಬೃಹತ್ ಪ್ರತಿಭಟನೆ

ಪಟ್ಟಣ ಪಂಚಾಯಿತಿ ವ್ಯಾಪ್ತಿಯಿಂದ ಗ್ರಾಮೀಣ ಪ್ರದೇಶಗಳನ್ನು ಕೈಬಿಡುವಂತೆ ಆಗ್ರಹಿಸಿ ಬೈಂದೂರಿನಲ್ಲಿ ಸಾವಿರಾರು ರೈತರು ರಾಷ್ಟ್ರೀಯ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ ನಡೆಸಿದರು.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ

ಈ ಲೇಖನವನ್ನು ಹಂಚಿಕೊಳ್ಳಿ

ಬೈಂದೂರು: ಪಟ್ಟಣ ಪಂಚಾಯಿತಿಯಿಂದ ಗ್ರಾಮೀಣ ಪ್ರದೇಶ ಕೈಬಿಡಲು ಆಗ್ರಹಿಸಿ ರೈತರ ಬೃಹತ್ ಪ್ರತಿಭಟನೆ | Gangolli News | Gangolli News