ಬೈಂದೂರು: ಆಗಸ್ಟ್ 23 ರ 'ಗಮ್ಮತ್ತ್' ಕಾರ್ಯಕ್ರಮದ ಪೋಸ್ಟರ್ ಅನಾವರಣ

ಬೈಂದೂರಿನಲ್ಲಿ ಕುಂದಾಪ್ರ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಆಗಸ್ಟ್ 23 ರಂದು ಹಮ್ಮಿಕೊಳ್ಳಲಾಗಿರುವ 3ನೇ ವರ್ಷದ ‘ಗಮ್ಮತ್ತ್’ ಕಾರ್ಯಕ್ರಮದ ಪೋಸ್ಟರ್ ಅನ್ನು ಸಾಹಿತಿ ಓಂ ಗಣೇಶ್ ಉಪ್ಪುಂದ ಅನಾವರಣಗೊಳಿಸಿದರು.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ

ಈ ಲೇಖನವನ್ನು ಹಂಚಿಕೊಳ್ಳಿ

ಬೈಂದೂರು: ಆಗಸ್ಟ್ 23 ರ 'ಗಮ್ಮತ್ತ್' ಕಾರ್ಯಕ್ರಮದ ಪೋಸ್ಟರ್ ಅನಾವರಣ | Gangolli News | Gangolli News