ಬೈಂದೂರು: ಮೀನುಗಾರರಿಗೆ ಕಿಟ್ ಹಾಗೂ ಲೈಫ್ ಜಾಕೆಟ್ ವಿತರಣೆ

ಬೈಂದೂರಿನಲ್ಲಿ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ಎಸ್‌ಸಿ/ಎಸ್‌ಟಿ ಮೀನುಗಾರರಿಗೆ ಸಲಕರಣೆ ಕಿಟ್ ಹಾಗೂ ಸಾಂಪ್ರದಾಯಿಕ ಮೀನುಗಾರರಿಗೆ ಲೈಫ್ ಜಾಕೆಟ್‌ಗಳನ್ನು ವಿತರಿಸಿದರು. ಕುಂದಾಪುರ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.