ಗಂಗೊಳ್ಳಿ: ಕಡಲ್ಕೊರೆತ, ಭೂಕುಸಿತ ಪ್ರದೇಶಕ್ಕೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಭೇಟಿ, ಪರಿಶೀಲನೆ

ಬೈಂದೂರಿನ ಅಳಿವೆಕೋಡಿ, ಮರವಂತೆ ಹಾಗೂ ಕುಂದಾಪುರದ ಗುಜ್ಜಾಡಿ ಕಡಲ್ಕೊರೆತ ಪ್ರದೇಶ ಮತ್ತು ದೊಂಬೆ ಭೂಕುಸಿತ ಸ್ಥಳಕ್ಕೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ

ಈ ಲೇಖನವನ್ನು ಹಂಚಿಕೊಳ್ಳಿ

ಗಂಗೊಳ್ಳಿ: ಕಡಲ್ಕೊರೆತ, ಭೂಕುಸಿತ ಪ್ರದೇಶಕ್ಕೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಭೇಟಿ, ಪರಿಶೀಲನೆ | Gangolli News | Gangolli News