ಅನ್ಯಾಯ ಪ್ರಶ್ನಿಸಿದ ಯುವತಿಗೆ ಜೀವಬೆದರಿಕೆ: ಕಾನೂನು ಕ್ರಮಕ್ಕೆ ಕರವೇ ಆಗ್ರಹ

ಜಿಲ್ಲಾಸ್ಪತ್ರೆಯ ನಿರ್ಲಕ್ಷ್ಯ ಪ್ರಶ್ನಿಸಿದ ಉಡುಪಿಯ ಯುವತಿ ಅಕ್ಷಿತಾ ಪೂಜಾರಿಗೆ ಜೀವಬೆದರಿಕೆ ಹಾಕಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ನಗರ ಠಾಣೆಗೆ ಭೇಟಿ ನೀಡಿ ಆಗ್ರಹಿಸಿದೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ

ಈ ಲೇಖನವನ್ನು ಹಂಚಿಕೊಳ್ಳಿ