ಗಂಗೊಳ್ಳಿ: ಬೋಟಿನಿಂದ ಬಿದ್ದು ವ್ಯಕ್ತಿ ಮೃತ್ಯು
ಗಂಗೊಳ್ಳಿ ಮ್ಯಾಂಗನೀಸ್ ರಸ್ತೆಯಲ್ಲಿ ಬೋಟಿನ ರಿಪೇರಿ ಕೆಲಸ ಮಾಡುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಗಂಭೀರ ಗಾಯಗೊಂಡಿದ್ದ ಗುಜ್ಜಾಡಿಯ ಗಣೇಶ ರಾಮಕೃಷ್ಣ ಆಚಾರ್ಯ (43) ಅವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಜೂನ್ 29 ರಂದು ಮೃತಪಟ್ಟಿದ್ದಾರೆ.

