ಗಂಗೊಳ್ಳಿ: ಗೃಹಜ್ಯೋತಿ ಫಲಾನುಭವಿಗಳ ಮನೆ ಮನೆ ಪರಿಶೀಲನಾ ಕಾರ್ಯಕ್ರಮಕ್ಕೆ ಚಾಲನೆ

ಗಂಗೊಳ್ಳಿಯಲ್ಲಿ ಗೃಹಜ್ಯೋತಿ ಫಲಾನುಭವಿಗಳ ಮನೆ ಮನೆ ದಾಖಲಾತಿ ಪರಿಶೀಲನಾ ಕಾರ್ಯಕ್ರಮಕ್ಕೆ ಮೆಸ್ಕಾಂ ತಲ್ಲೂರು ಎಇಇ ಹರೀಶ್ ಕುಮಾರ್ ಹಾಗೂ ಗ್ಯಾರೆಂಟಿ ಸಮಿತಿ ಸದಸ್ಯ ಜಹೀರ್ ನಾಖುದಾ ನೇತೃತ್ವದಲ್ಲಿ ಚಾಲನೆ ನೀಡಲಾಯಿತು.

ಗಂಗೊಳ್ಳಿ: ಗೃಹಜ್ಯೋತಿ ಫಲಾನುಭವಿಗಳ ಮನೆ ಮನೆ ಪರಿಶೀಲನಾ ಕಾರ್ಯಕ್ರಮಕ್ಕೆ ಚಾಲನೆ | Gangolli News | Gangolli News