ಕತಾರ್‌ಗೆ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಭೇಟಿ: ಇಂಧನ ಒಪ್ಪಂದ ನವೀಕರಣ; ಅನಿವಾಸಿ ಭಾರತೀಯರಿಂದ ಭವ್ಯ ಸ್ವಾಗತ

ತಾರ್ ಪ್ರವಾಸದಲ್ಲಿರುವ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಇಂಧನ ಪೂರೈಕೆ ಮತ್ತು ಹಾರ್ಮುಜ್ ಜಲಸಂಧಿಯ ಬಿಕ್ಕಟ್ಟಿನ ಬಗ್ಗೆ ಮಹತ್ವದ ಚರ್ಚೆ ನಡೆಸಿದರು. ಕತಾರ್ ಜೊತೆಗಿನ ಅನಿಲ ಒಪ್ಪಂದವನ್ನು ಮುಂದಿನ 20 ವರ್ಷಗಳವರೆಗೆ ನವೀಕರಿಸಲಾಗಿದ್ದು, ಸಂಕಷ್ಟದ ಸಮಯದಲ್ಲಿ ಭಾರತೀಯ ಸಮುದಾಯಕ್ಕೆ ಬೆಂಬಲ ನೀಡಿದ ಕತಾರ್ ನಾಯಕತ್ವಕ್ಕೆ ಸಚಿವರು ಧನ್ಯವಾದ ಅರ್ಪಿಸಿದರು.

ಈ ಲೇಖನವನ್ನು ಹಂಚಿಕೊಳ್ಳಿ

ಕತಾರ್‌ಗೆ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಭೇಟಿ: ಇಂಧನ ಒಪ್ಪಂದ ನವೀಕರಣ; ಅನಿವಾಸಿ ಭಾರತೀಯರಿಂದ ಭವ್ಯ ಸ್ವಾಗತ | Gangolli News | Gangolli News