ಕಾರ್ಕಳ: ಬಸ್ ನಿಲ್ದಾಣದ ಬಳಿ ಚೂರಿ ಹಿಡಿದು ಓಡಾಡುತ್ತಿದ್ದ ಇಬ್ಬರು ಅನುಮಾನಾಸ್ಪದ ವ್ಯಕ್ತಿಗಳ ಬಂಧನ
ಕಾರ್ಕಳ ಬಸ್ ನಿಲ್ದಾಣದ ಬಳಿ ಮುಖಕ್ಕೆ ಬಟ್ಟೆ ಕಟ್ಟಿ, ಚೂರಿ ಹಿಡಿದು ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಕೊಪ್ಪಳ ಮೂಲದ ಹನುಮಪ್ಪ ಮತ್ತು ಮರಿಯಪ್ಪ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಇವರು ಅಪರಾಧ ಕೃತ್ಯದ ಉದ್ದೇಶದಿಂದ ಬಂದಿರಬಹುದು ಎಂದು ಶಂಕಿಸಲಾಗಿದೆ.

