ಕಾರ್ಕಳ: ನೈಜ ಸುದ್ದಿಯನ್ನು ಜನರಿಗೆ ತಲುಪಿಸುವುದು ಇಂದಿನ ತುರ್ತು ಅಗತ್ಯ: ಎಂ.ಎ.ಗಪೂರ್

ಕಾರ್ಕಳ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಪತ್ರಿಕಾ ದಿನಾಚರಣೆಯಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಪೂರ್ ಭಾಗವಹಿಸಿ, ನೈಜ ಸುದ್ದಿಯನ್ನು ಗುರುತಿಸಿ ಜನರಿಗೆ ತಲುಪಿಸುವುದು ಇಂದಿನ ಅಗತ್ಯ ಎಂದು ಹೇಳಿದರು.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ
ಕಾರ್ಕಳ: ನೈಜ ಸುದ್ದಿಯನ್ನು ಜನರಿಗೆ ತಲುಪಿಸುವುದು ಇಂದಿನ ತುರ್ತು ಅಗತ್ಯ: ಎಂ.ಎ.ಗಪೂರ್ | Gangolli News | Gangolli News