ಕಾರ್ಕಳ: ದೇವಸ್ಥಾನದ ಚೆಕ್‌ಗೆ ನಕಲಿ ಸಹಿ ಹಾಕಿ ಹಣ ಪಡೆಯಲು ಯತ್ನ; ಮಾಜಿ ಡಾಟಾ ಎಂಟ್ರಿ ಆಪರೇಟರ್ ಬಂಧನ

ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆರು ಚೆಕ್‌ಗಳಿಗೆ ನಕಲಿ ಸಹಿ ಮಾಡಿ ಹಣ ಪಡೆಯಲು ಯತ್ನಿಸಿದ ಆರೋಪದ ಮೇಲೆ ಮಾಜಿ ಡಾಟಾ ಎಂಟ್ರಿ ಆಪರೇಟರ್ ಅಕ್ಷಯ ದೇವಾಡಿಗನನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ