ಕರ್ನಾಟಕ ಲೋಕಸೇವಾ ಆಯೋಗದ (KPSC) ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ಅಮಾನತು: ರಾಜ್ಯಪಾಲರ ಆದೇಶ

ತಮ್ಮ ಪುತ್ರಿಯರ ಕಾನೂನುಬಾಹಿರ ಆಯ್ಕೆ ಮತ್ತು ಸುಳ್ಳು ಆದಾಯ ಪ್ರಮಾಣಪತ್ರದ ಮೂಲಕ ಮೀಸಲಾತಿ ಪಡೆದ ಆರೋಪದ ಹಿನ್ನೆಲೆಯಲ್ಲಿ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ಅವರನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅಮಾನತುಗೊಳಿಸಿದ್ದಾರೆ.

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ಅಮಾನತು: ರಾಜ್ಯಪಾಲರ ಆದೇಶ | Gangolli News | Gangolli News