ಕಾಸರಗೋಡು: ಮಾಜಿ ಆರ್‌ಎಸ್‌ಎಸ್ ಕಾರ್ಯಕರ್ತನಿಗೆ ಹಿಂದೂ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿಸಿದ ಮುಸ್ಲಿಂ ಮಹಿಳೆ!

ಕಾಸರಗೋಡಿನಲ್ಲಿ ಕ್ಯಾನ್ಸರ್‌ನಿಂದ ಮೃತಪಟ್ಟ ಮಾಜಿ ಆರ್‌ಎಸ್‌ಎಸ್ ಕಾರ್ಯಕರ್ತ ನಾರಾಯಣ ಎಂಬವರ ಶವವನ್ನು ಕುಟುಂಬಸ್ಥರು ನಿರಾಕರಿಸಿದಾಗ, ಮುಸ್ಲಿಂ ಮಹಿಳೆ ಇರ್ಫಾನಾ ಇಕ್ಬಾಲ್ ಹಿಂದೂ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನಡೆಸಿದ್ದಾರೆ.