ಸಮುದ್ರಕ್ಕೆ ಬಿದ್ದು ಕೊಡೆರಿಯ ಯುವಕ ನಾಪತ್ತೆ: ಘಟನಾ ಸ್ಥಳಕ್ಕೆ ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

ಮಂಗಳೂರು ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಕೊಡೆರಿ ನಿವಾಸಿ ನಾರಾಯಣ ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿದ್ದು, ಶಾಸಕ ಗುರುರಾಜ್ ಗಂಟಿಹೊಳೆ ಸ್ಥಳಕ್ಕೆ ಭೇಟಿ ನೀಡಿ ಶೋಧ ಕಾರ್ಯಾಚರಣೆ ಚುರುಕುಗೊಳಿಸಲು ಸೂಚಿಸಿದ್ದಾರೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ
ಸಮುದ್ರಕ್ಕೆ ಬಿದ್ದು ಕೊಡೆರಿಯ ಯುವಕ ನಾಪತ್ತೆ: ಘಟನಾ ಸ್ಥಳಕ್ಕೆ ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ | Gangolli News | Gangolli News