ಉಡುಪಿ: ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಅಮಾನವೀಯ ಲಾಠಿಚಾರ್ಜ್: ದೇಶವೇ ತಲೆತಗ್ಗಿಸುವ ಘಟನೆ ಎಂದ ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೆಲಿಯೋ

ದೆಹಲಿಯ ಜಂತರ್ ಮಂತರ್‌ನಲ್ಲಿ ನೀಟ್ ಹಗರಣ ಖಂಡಿಸಿ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್ ದೇಶವೇ ತಲೆತಗ್ಗಿಸುವ ಘಟನೆ ಎಂದು ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೆಲಿಯೋ ಖಂಡಿಸಿದ್ದಾರೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ
ಉಡುಪಿ: ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಅಮಾನವೀಯ ಲಾಠಿಚಾರ್ಜ್: ದೇಶವೇ ತಲೆತಗ್ಗಿಸುವ ಘಟನೆ ಎಂದ ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೆಲಿಯೋ | Gangolli News | Gangolli News