ಕುಮಟಾ ನೆಲ್ಲೆಕೇರಿ ಕೆಪಿಎಸ್ ಶಾಲೆ ಬಳಿ ಭೀಕರ ಗುಡ್ಡ ಕುಸಿತ: ಶಿಕ್ಷಕರ ಸಮಯಪ್ರಜ್ಞೆಯಿಂದ ತಪ್ಪಿದ ಪ್ರಾಣಾಪಾಯ

ಕುಮಟಾ ನೆಲ್ಲೆಕೇರಿಯ ಕರ್ನಾಟಕ ಪಬ್ಲಿಕ್ ಸ್ಕೂಲ್ ಬಳಿ ಭಾರೀ ಮಳೆಗೆ ಗುಡ್ಡ ಕುಸಿದು ಬಂಡೆ ಶಾಲಾ ಕಟ್ಟಡದ ಮೇಲೆ ಬಿದ್ದಿದೆ. ಶಿಕ್ಷಕರು ವಿದ್ಯಾರ್ಥಿಗಳನ್ನು ಮೊದಲೇ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದರಿಂದ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ

ಈ ಲೇಖನವನ್ನು ಹಂಚಿಕೊಳ್ಳಿ

ಕುಮಟಾ ನೆಲ್ಲೆಕೇರಿ ಕೆಪಿಎಸ್ ಶಾಲೆ ಬಳಿ ಭೀಕರ ಗುಡ್ಡ ಕುಸಿತ: ಶಿಕ್ಷಕರ ಸಮಯಪ್ರಜ್ಞೆಯಿಂದ ತಪ್ಪಿದ ಪ್ರಾಣಾಪಾಯ | Gangolli News | Gangolli News