ಕುಂದಾಪುರ: ಕೆಟ್ಟದಾಗಿ ಮಾತನಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಇಬ್ಬರಿಗೆ ಚೂರಿ ಇರಿತ, ಕೊಲೆ ಬೆದರಿಕೆ

ತಲ್ಲೂರಿನಲ್ಲಿ ಅತ್ತಿಗೆಗೆ ಕೆಟ್ಟದಾಗಿ ಮಾತನಾಡಿದ್ದನ್ನು ಪ್ರಶ್ನಿಸಿದ ರಾಮ ಕುಮಾರ್ ಹಾಗೂ ಅವರ ಸ್ನೇಹಿತ ಮುರುಳಿಗೆ ಚೂರಿ ಇರಿದು ಕೊಲೆ ಬೆದರಿಕೆಯೊಡ್ಡಿದ ಆರೋಪದಲ್ಲಿ ಆಕಾಶ್ ವಿರುದ್ಧ ಪ್ರಕರಣ ದಾಖಲಾಗಿದೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ