ಕುಂದಾಪುರ: ಬಗ್ವಾಡಿಯಲ್ಲಿ 'ಗರಗರ ಮಂಡ್ಲ' ಜೂಜಾಟದ ಅಡ್ಡೆ ಮೇಲೆ ಪೊಲೀಸ್ ದಾಳಿ; ನಾಲ್ವರ ಬಂಧನ
ಬಗ್ವಾಡಿ ಚಕ್ರ ನದಿ ತೀರದ ಹಾಡಿಯಲ್ಲಿ ಜೂಜಾಡುತ್ತಿದ್ದ ನಾಲ್ವರನ್ನು ಕಂಡ್ಲೂರು ಪೊಲೀಸರು ಬಂಧಿಸಿದ್ದಾರೆ. ದಾಳಿಯ ವೇಳೆ 7,630 ರೂ. ನಗದು ಹಾಗೂ ಜೂಜಾಟದ ಪರಿಕರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಗ್ವಾಡಿ ಚಕ್ರ ನದಿ ತೀರದ ಹಾಡಿಯಲ್ಲಿ ಜೂಜಾಡುತ್ತಿದ್ದ ನಾಲ್ವರನ್ನು ಕಂಡ್ಲೂರು ಪೊಲೀಸರು ಬಂಧಿಸಿದ್ದಾರೆ. ದಾಳಿಯ ವೇಳೆ 7,630 ರೂ. ನಗದು ಹಾಗೂ ಜೂಜಾಟದ ಪರಿಕರಗಳನ್ನು ವಶಪಡಿಸಿಕೊಳ್ಳಲಾಗಿದೆ.