ಕುಂದಾಪುರ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಬೃಹತ್ ಪ್ರತಿಭಟನೆ; ಕೇಂದ್ರ ಶಿಕ್ಷಣ ಸಚಿವರ ಪ್ರತಿಕೃತಿ ದಹಿಸಿ ಆಕ್ರೋಶ

ನೀಟ್ ಪರೀಕ್ಷೆ ಅಕ್ರಮ ಹಾಗೂ ದಿಲ್ಲಿ ಪೊಲೀಸರ ದೌರ್ಜನ್ಯ ಖಂಡಿಸಿ ಕುಂದಾಪುರ ಶಾಸ್ತ್ರಿ ಸರ್ಕಲ್‌ನಲ್ಲಿ ಕಾಂಗ್ರೆಸ್ ಹಾಗೂ ಎನ್‌ಎಸ್‌ಯುಐ ಕಾರ್ಯಕರ್ತರು ಕೇಂದ್ರ ಶಿಕ್ಷಣ ಸಚಿವರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ