ಕುಂದಾಪುರ: ಮಲಗಿದ್ದ ವ್ಯಕ್ತಿಯ ಕೊಲೆ ಪ್ರಕರಣ; ಆರೋಪಿ ರಾಜುಗೆ ಜೀವಾವಧಿ ಶಿಕ್ಷೆ

ಕುಂದಾಪುರದ ಹರ್ಕೂರು ಗ್ರಾಮದಲ್ಲಿ ಗಾರೆ ಮೇಸ್ತ್ರಿಯ ಕೊಲೆ ಪ್ರಕರಣದಲ್ಲಿ ಆರೋಪಿ ರಾಜುಗೆ ಕುಂದಾಪುರ ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ

ಈ ಲೇಖನವನ್ನು ಹಂಚಿಕೊಳ್ಳಿ

ಕುಂದಾಪುರ: ಮಲಗಿದ್ದ ವ್ಯಕ್ತಿಯ ಕೊಲೆ ಪ್ರಕರಣ; ಆರೋಪಿ ರಾಜುಗೆ ಜೀವಾವಧಿ ಶಿಕ್ಷೆ | Gangolli News | Gangolli News