ಕುಂಭಾಶಿಯಲ್ಲಿ ಜನಸಂಪರ್ಕ ಸಭೆ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮ
ಕುಂಭಾಶಿಯ ಶ್ರೀ ವಿನಾಯಕ ಸಭಾ ಭವನದಲ್ಲಿ ಶಾಸಕ ಕಿರಣ್ ಕುಮಾರ್ ಕೊಡ್ಗಿ ನೇತೃತ್ವದಲ್ಲಿ ಜನಸಂಪರ್ಕ ಸಭೆ ನಡೆಸಿ ಸಾರ್ವಜನಿಕರ ಮೂಲಭೂತ ಸಮಸ್ಯೆಗಳ ಅಹವಾಲು ಸ್ವೀಕರಿಸಲಾಯಿತು ಹಾಗೂ ಸುಕನ್ಯಾ ಸಮೃದ್ಧಿ ಯೋಜನೆಯ ಠೇವಣಿ ಪುಸ್ತಕ ವಿತರಿಸಲಾಯಿತು.

