ಕುಂದಾಪುರ: ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆಯಿಂದ ವಿಶ್ವ ಆರೋಗ್ಯ ದಿನಾಚರಣೆ

ಕುಂದಾಪುರದಲ್ಲಿ ರೆಡ್ ಕ್ರಾಸ್ ಸಂಸ್ಥೆ ಮತ್ತು ಜನೌಷಧಿ ಕೇಂದ್ರದ ಸಹಯೋಗದೊಂದಿಗೆ ವಿಶ್ವ ಆರೋಗ್ಯ ದಿನಾಚರಣೆ ಅಂಗವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಡಾ. ವಿಶ್ವೇಶ್ವರ್ ಶಿಬಿರ ಉದ್ಘಾಟಿಸಿದ್ದು, 150ಕ್ಕೂ ಹೆಚ್ಚು ಜನರು ಇದರ ಸದುಪಯೋಗ ಪಡೆದರು.

ಈ ಲೇಖನವನ್ನು ಹಂಚಿಕೊಳ್ಳಿ