ಕುಂದಾಪುರ ಶೂಟೌಟ್ ಪ್ರಕರಣ: ಆರೋಪಿ ಡೆರಿಕ್ ಕ್ರಾಸ್ತಾ ಭಟ್ಕಳದಲ್ಲಿ ಬಂಧನ

ಕುಂದಾಪುರದಲ್ಲಿ ಹಣಕಾಸಿನ ವೈಷಮ್ಯದಿಂದ ಐವನ್ ರಿಚರ್ಡ್ ಎಂಬುವವರಿಗೆ ಗುಂಡಿಕ್ಕಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ಡೆರಿಕ್ ಕ್ರಾಸ್ತಾನನ್ನು ಭಟ್ಕಳದಲ್ಲಿ ಉಡುಪಿ ಪೊಲೀಸರು ಬಂಧಿಸಿದ್ದಾರೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ

ಈ ಲೇಖನವನ್ನು ಹಂಚಿಕೊಳ್ಳಿ