ಕಸ್ತೂರಿ ರಂಗನ್ ವರದಿಗೆ ರಾಜ್ಯ ಸರ್ಕಾರದ ಆಕ್ಷೇಪಣೆ ಬಹಿರಂಗಪಡಿಸಲಿ: ಕೆ. ವಿಕಾಸ್ ಹೆಗ್ಡೆ

ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಸಲ್ಲಿಸಿರುವ ಆಕ್ಷೇಪಣೆಗಳ ಪ್ರತಿಯನ್ನು ತಕ್ಷಣವೇ ಸಾರ್ವಜನಿಕವಾಗಿ ಬಹಿರಂಗಪಡಿಸಬೇಕು ಎಂದು ಕೆ. ವಿಕಾಸ್ ಹೆಗ್ಡೆ ಆಗ್ರಹಿಸಿದ್ದಾರೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ
ಕಸ್ತೂರಿ ರಂಗನ್ ವರದಿಗೆ ರಾಜ್ಯ ಸರ್ಕಾರದ ಆಕ್ಷೇಪಣೆ ಬಹಿರಂಗಪಡಿಸಲಿ: ಕೆ. ವಿಕಾಸ್ ಹೆಗ್ಡೆ | Gangolli News | Gangolli News