ಪ್ರೀತಿ ನಿರಾಕರಣೆ: ಮನನೊಂದು ಒಮಾನ್‌ನಲ್ಲಿ ಆತ್ಮಹತ್ಯೆಗೆ ಶರಣಾದ ಮಂಗಳೂರಿನ ಯುವಕ

ಒಮಾನ್‌ನಲ್ಲಿ ಕೆಲಸ ಮಾಡುತ್ತಿದ್ದ ಸೋಮೇಶ್ವರದ ಪುನೀತ್ ಪೂಜಾರಿ ಪ್ರೀತಿ ನಿರಾಕರಣೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯುದ್ಧದ ಹಿನ್ನೆಲೆಯಲ್ಲಿ ವಿಮಾನಯಾನ ವ್ಯತ್ಯಯವಾಗಿರುವುದರಿಂದ ಮೃತದೇಹ ತರುವ ಪ್ರಕ್ರಿಯೆ ತಡವಾಗುವ ಸಾಧ್ಯತೆಯಿದೆ.

!!

ನೀವು ಸಂಕಟದಲ್ಲಿದ್ದರೆ ಅಥವಾ ಆತ್ಮಹತ್ಯೆಯ ಪ್ರವೃತ್ತಿಯನ್ನು ಹೊಂದಿದ್ದರೆ, ದಯವಿಟ್ಟು ಈ 24/7 ಸಹಾಯವಾಣಿಗಳನ್ನು ಸಂಪರ್ಕಿಸಿ: KIRAN 1800-599-0019 ಅಥವಾ ಆರೋಗ್ಯ ಸಹಾಯವಾಣಿ 104.

ಈ ಲೇಖನವನ್ನು ಹಂಚಿಕೊಳ್ಳಿ