ಉಡುಪಿ: ಜುಲೈ 21ರಂದು ಬಾರಕೂರು, ಕುಂದಾಪುರಕ್ಕೆ ಸಚಿವ ಯು.ಟಿ. ಖಾದರ್ ಭೇಟಿ

ರಾಜ್ಯ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಜುಲೈ 21ರಂದು ಬಾರಕೂರಿನ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಿ, ಕುಂದಾಪುರ ಮಾರ್ಗವಾಗಿ ಉತ್ತರ ಕನ್ನಡ ಪ್ರವಾಸ ಕೈಗೊಳ್ಳಲಿದ್ದಾರೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ
ಉಡುಪಿ: ಜುಲೈ 21ರಂದು ಬಾರಕೂರು, ಕುಂದಾಪುರಕ್ಕೆ ಸಚಿವ ಯು.ಟಿ. ಖಾದರ್ ಭೇಟಿ | Gangolli News | Gangolli News