ಮಹಾರಾಷ್ಟ್ರದಲ್ಲಿ ರಾಜ್ಯದ ಅಡಿಕೆ ಸಾಗಾಣಿಕೆಗೆ ತಡೆ: ಸಂಸದ ರಾಘವೇಂದ್ರ ನೇತೃತ್ವದ ನಿಯೋಗದಿಂದ ಮಹಾರಾಷ್ಟ್ರ ಸಿಎಂ ಭೇಟಿ
ಮಹಾರಾಷ್ಟ್ರದಲ್ಲಿ ಸೂಕ್ತ ದಾಖಲೆಗಳಿದ್ದರೂ ಕರ್ನಾಟಕದ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ವಶಪಡಿಸಿಕೊಂಡಿರುವುದನ್ನು ಖಂಡಿಸಿ, ಸಂಸದ ಬಿ.ವೈ. ರಾಘವೇಂದ್ರ ನೇತೃತ್ವದ ನಿಯೋಗ ಹೊಸದಿಲ್ಲಿಯಲ್ಲಿ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿಯಾಗಿ ಲಾರಿಗಳ ಬಿಡುಗಡೆಗೆ ಒತ್ತಾಯಿಸಿದೆ.

