ವಿದೇಶಗಳಿಂದ ಅಕ್ರಮ ಅಡಿಕೆ ಆಮದು ತಡೆಗೆ ಆಗ್ರಹ: ಕೇಂದ್ರ ಸಚಿವರಿಗೆ ಸಂಸದರ ನಿಯೋಗದಿಂದ ಮನವಿ

ವಿದೇಶಗಳಿಂದ ನಡೆಯುತ್ತಿರುವ ಅಕ್ರಮ ಅಡಿಕೆ ಆಮದು ತಡೆಯಲು ಹಾಗೂ ಮೈಲುತುತ್ತಿನ ಮೇಲಿನ ಜಿಎಸ್‌ಟಿಯನ್ನು ಶೇ. 5ಕ್ಕೆ ಇಳಿಸಲು ಸಂಸದರ ನಿಯೋಗ ಕೇಂದ್ರ ಸಚಿವರಾದ ಅಮಿತ್ ಶಾ ಮತ್ತು ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಸಲ್ಲಿಸಿದೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ

ಈ ಲೇಖನವನ್ನು ಹಂಚಿಕೊಳ್ಳಿ