ಮಲ್ಪೆ: ಮಾನಸಿಕ ಅಸ್ವಸ್ಥನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

ನೇಜಾರಿನಲ್ಲಿ ನಾಲ್ಕು ದಿನಗಳಿಂದ ಅರಚಾಡುತ್ತಿದ್ದ ರಾಯಚೂರು ಮೂಲದ ಮಾನಸಿಕ ಅಸ್ವಸ್ಥ ಬಸವ ಎಂಬಾತನನ್ನು ವಿಶು ಶೆಟ್ಟಿ ಅಂಬಲಪಾಡಿ ಮತ್ತು ಮಲ್ಪೆ ಪೊಲೀಸರು ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ