ಉಡುಪಿ: 2002ರ ಭೀಕರ ಅಪಘಾತ ಪ್ರಕರಣ; 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಬಂಧನ

2002ರ ಶಾಲಾ ಬಾಲಕನ ಸಾವ್ಗೆ ಕಾರಣವಾದ ರಸ್ತೆ ಅಪಘಾತ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ವಿಲಾಸ್ ಶಿಂಧೆಯನ್ನು ಪಡುಬಿದ್ರಿ ಪೊಲೀಸರು ಪುಣೆಯಲ್ಲಿ ಬಂಧಿಸಿದ್ದಾರೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ