ಬಡತನ ಗೆದ್ದ ಬಿದ್ಕಲ್‌ಕಟ್ಟೆಯ ಪ್ರತಿಭೆ: ಎಸ್‌ಎಸ್‌ಎಲ್‌ಸಿಯಲ್ಲಿ 625ಕ್ಕೆ 625 ಅಂಕ; ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಬಸ್ ಕಂಡಕ್ಟರ್ ಪುತ್ರ ಪ್ರೀತಮ್!​

ಕುಂದಾಪುರದ ಶಂಕರನಾರಾಯಣ ಮದರ್ ತೆರೆಸಾ ಶಾಲೆಯ ವಿದ್ಯಾರ್ಥಿ ಪ್ರೀತಮ್ ಜಿ. ಪೂಜಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಗಳಿಸಿ ರಾಜ್ಯಕ್ಕೆ ಟಾಪರ್ ಆಗಿದ್ದಾರೆ. ಬಸ್ ಕಂಡಕ್ಟರ್ ಪುತ್ರನಾದ ಇವರು ಬಡತನದ ನಡುವೆಯೂ ಅಮೋಘ ಸಾಧನೆ ಮಾಡಿದ್ದಾರೆ.

ಬಡತನ ಗೆದ್ದ ಬಿದ್ಕಲ್‌ಕಟ್ಟೆಯ ಪ್ರತಿಭೆ: ಎಸ್‌ಎಸ್‌ಎಲ್‌ಸಿಯಲ್ಲಿ 625ಕ್ಕೆ 625 ಅಂಕ; ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಬಸ್ ಕಂಡಕ್ಟರ್ ಪುತ್ರ ಪ್ರೀತಮ್!​ | Gangolli News | Gangolli News