ವೈದ್ಯ ರಮೇಶ ಕಲ್ಗುಟ್ಕರ್ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಆರೋಪಿ ಬಂಧನ, 15 ಲಕ್ಷದ ಚಿನ್ನಾಭರಣ ವಶ

ಶಿರಸಿಯ ಆಯುರ್ವೇದ ವೈದ್ಯ ರಮೇಶ ಕಲ್ಗುಟ್ಕರ್ ಹತ್ಯೆ ಪ್ರಕರಣದ ಆರೋಪಿ ಮಂಜುನಾಥನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ 15 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 50 ಸಾವಿರ ರೂ. ನಗದು ವಶಪಡಿಸಿಕೊಳ್ಳಲಾಗಿದೆ.

ವೈದ್ಯ ರಮೇಶ ಕಲ್ಗುಟ್ಕರ್ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಆರೋಪಿ ಬಂಧನ, 15 ಲಕ್ಷದ ಚಿನ್ನಾಭರಣ ವಶ | Gangolli News | Gangolli News