ಗಂಗೊಳ್ಳಿಯ ಸಮಾಜ ಸೇವಕ, ಮುಳುಗುತಜ್ಞ ದಿನೇಶ್ ಖಾರ್ವಿಗೆ ಭದ್ರಮಹಾಕಾಳಿ ಚಂಡೆ ಬಳಗದಿಂದ ಸನ್ಮಾನ

ಕಟ್ ಬೆಲ್ತೂರಿನ ಶ್ರೀ ಭದ್ರಮಹಾಕಾಳಿ ಚಂಡೆ ಬಳಗದ 5ನೇ ವರ್ಷದ ಸಂಭ್ರಮಾಚರಣೆಯಲ್ಲಿ ಗಂಗೊಳ್ಳಿಯ ನಿಸ್ವಾರ್ಥ ಮುಳುಗುತಜ್ಞ ದಿನೇಶ್ ಖಾರ್ವಿ ಸೇರಿದಂತೆ ವಿವಿಧ ಸಾಧಕರಿಗೆ ಸನ್ಮಾನ ಹಾಗೂ ಸಹಾಯಧನ ವಿತರಣೆ ಮಾಡಲಾಯಿತು.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ

ಈ ಲೇಖನವನ್ನು ಹಂಚಿಕೊಳ್ಳಿ