ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಲು ಹೈಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಸ್ಪೀಕರ್ ಯು.ಟಿ.ಖಾದರ್ ಪತ್ರ
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಲು ಕೋರಿ ಸ್ಪೀಕರ್ ಯು.ಟಿ. ಖಾದರ್ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಪತ್ರ ಬರೆದಿದ್ದಾರೆ. ಇದರಿಂದ ಕರಾವಳಿ ಮತ್ತು ಮಲೆನಾಡಿನ ಐದು ಜಿಲ್ಲೆಗಳ ಜನರಿಗೆ ನ್ಯಾಯದಾನ ಪ್ರಕ್ರಿಯೆ ಸುಲಭವಾಗಲಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

