ಉಡುಪಿ: ಕೃಷಿ ಇಲಾಖೆಯಿಂದ ಕೃಷಿ ಪ್ರಶಸ್ತಿ ಬೆಳೆ ಸ್ಪರ್ಧೆಗೆ ಆಹ್ವಾನ; ಆಗಸ್ಟ್ 31 ಕೊನೆಯ ದಿನಾಂಕ

ಕೃಷಿ ಇಲಾಖೆಯಿಂದ ಮುಂಗಾರು ಹಂಗಾಮಿನ ಮಳೆಯಾಶ್ರಿತ ಭತ್ತದ ಬೆಳೆಗೆ ‘ಕೃಷಿ ಪ್ರಶಸ್ತಿ’ ಬೆಳೆ ಸ್ಪರ್ಧೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ

ಈ ಲೇಖನವನ್ನು ಹಂಚಿಕೊಳ್ಳಿ