ಉಡುಪಿ: ಕೇಂದ್ರದ ಕ್ಷೇತ್ರ ಮರುವಿಂಗಡನೆ ಮಸೂದೆ ವಿರುದ್ಧ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಉಡುಪಿಯಲ್ಲಿ ಕ್ಷೇತ್ರ ಮರುವಿಂಗಡನೆ ಮಸೂದೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಮಹಿಳಾ ಮೀಸಲಾತಿಯ ನೆಪದಲ್ಲಿ ಕೇಂದ್ರ ಸರ್ಕಾರ ಅವೈಜ್ಞಾನಿಕವಾಗಿ ಕ್ಷೇತ್ರ ಮರುಹಂಚಿಕೆ ಮಾಡುತ್ತಿದೆ ಎಂದು ವಿನಯ್ ಕುಮಾರ್ ಸೊರಕೆ ಆರೋಪಿಸಿದರು.

ಉಡುಪಿ: ಕೇಂದ್ರದ ಕ್ಷೇತ್ರ ಮರುವಿಂಗಡನೆ ಮಸೂದೆ ವಿರುದ್ಧ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ | Gangolli News | Gangolli News