ಉಡುಪಿ ಡಿಸಿ ಕಚೇರಿ ಆವರಣದಲ್ಲಿ ಮರಗಳ ಮಾರಣಹೋಮ: ಇಬ್ಬರು ಹೊರಗುತ್ತಿಗೆ ಸಿಬ್ಬಂದಿ ವಜಾ

ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮರ ಕಡಿಯದಂತೆ ನಿರ್ದೇಶನವಿದ್ದರೂ ಮರಗಳನ್ನು ಕಡಿದು ಹಾಕಿದ್ದಕ್ಕಾಗಿ ಇಬ್ಬರು ಹೊರಗುತ್ತಿಗೆ ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ನಿರ್ವಹಣಾ ಜವಾಬ್ದಾರಿ ಹೊತ್ತಿದ್ದ ಅಧಿಕಾರಿಯ ವಿರುದ್ಧ ಇಲಾಖಾ ವಿಚಾರಣೆಗೆ ಆದೇಶಿಸಲಾಗಿದೆ.

ಉಡುಪಿ ಡಿಸಿ ಕಚೇರಿ ಆವರಣದಲ್ಲಿ ಮರಗಳ ಮಾರಣಹೋಮ: ಇಬ್ಬರು ಹೊರಗುತ್ತಿಗೆ ಸಿಬ್ಬಂದಿ ವಜಾ | Gangolli News | Gangolli News