ಉಡುಪಿ: ಜಿಲ್ಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅಧಿಕೃತ ಚಾಲನೆ

ಉಡುಪಿ ಜಿಲ್ಲೆಯಲ್ಲಿ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಕಾರ್ಯಕ್ಕೆ ಡಿಸಿ ಸ್ವರೂಪಾ ಟಿ.ಕೆ. ಚಾಲನೆ ನೀಡಿದರು. ಪರ್ಯಾಯ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಹಾಗೂ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಅಬ್ದುಲ್ ಮೌಲ ಅವರಿಗೆ ಫಾರ್ಮ್ ವಿತರಿಸಲಾಗಿದ್ದು, ಬಿಎಲ್‌ಒಗಳಿಂದ ಮನೆ ಮನೆ ಅಭಿಯಾನ ಆರಂಭವಾಗಿದೆ.

ಉಡುಪಿ: ಜಿಲ್ಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅಧಿಕೃತ ಚಾಲನೆ | Gangolli News | Gangolli News