ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ; ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ

ರಾಜ್ಯ ಸರ್ಕಾರ ರಚಿಸಿರುವ ಸ್ಪೆಷಲ್ ಆಕ್ಷನ್ ಫೋರ್ಸ್ (ಎಸ್‌ಎಎಫ್) ಕಾನೂನು ಮಾನ್ಯತೆ ಬಗ್ಗೆ ಪ್ರಶ್ನಿಸಿರುವ ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ, ಧರ್ಮಸ್ಥಳದ ಬುರುಡೆ ಗ್ಯಾಂಗ್‌ಗೆ ರಕ್ಷಣೆ ನೀಡಲು ಇದನ್ನು ಸ್ಥಾಪಿಸಲಾಗಿದೆಯೇ ಎಂದು ಉಡುಪಿಯಲ್ಲಿ ಗಂಭೀರ ಆರೋಪ ಮಾಡಿದ್ದಾರೆ.

ಈ ಲೇಖನವನ್ನು ಹಂಚಿಕೊಳ್ಳಿ

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ; ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ | Gangolli News | Gangolli News