ಉಡುಪಿ: ಪೊಲೀಸ್ ಕಾನ್ಸಟೇಬಲ್ ಹುದ್ದೆಗೆ ಉಚಿತ ತರಬೇತಿ ಕಾರ್ಯಗಾರ
ಕರ್ನಾಟಕ ಪೊಲೀಸ್ ಇಲಾಖೆಯ 6,000 ಕಾನ್ಸ್ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆಗಾಗಿ ಜುಲೈ 5 ರಂದು ಉಡುಪಿಯ ಕೋಟ ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ಉಚಿತ ತರಬೇತಿ ಕಾರ್ಯಾಗಾರ ನಡೆಯಲಿದ್ದು, ಸಂಸದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದಾರೆ.

