ಗ್ರಾಮ ಪಂಚಾಯತ್‌ಗಳ ಮೂಲಕ ಪೆಟ್ರೋಲ್ ಬಂಕ್, ಇವಿ ಚಾರ್ಜಿಂಗ್ ಕೇಂದ್ರ ಹಾಗೂ ಭಾರತ್ ಕೆಫೆ ಆರಂಭ: ಸಂಸದ ಕೋಟ

ತೆಲಂಗಾಣ ಮಾದರಿಯಲ್ಲಿ ಉಡುಪಿಯ ಗ್ರಾಮ ಪಂಚಾಯತ್ ನಿವೇಶನಗಳಲ್ಲಿ ಭಾರತ್ ಪೆಟ್ರೋಲಿಯಂ ಸಹಯೋಗದೊಂದಿಗೆ ಪೆಟ್ರೋಲ್ ಬಂಕ್, ಇವಿ ಚಾರ್ಜಿಂಗ್ ಹಾಗೂ ಭಾರತ್ ಕೆಫೆ ಆರಂಭಿಸುವ ಯೋಜನೆಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಚಾಲನೆ ನೀಡಿದ್ದಾರೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ

ಈ ಲೇಖನವನ್ನು ಹಂಚಿಕೊಳ್ಳಿ