ಓದುಗರ ಬೆಂಬಲ
ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ
ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.
ಮಣಿಪಾಲದಲ್ಲಿ ಮನೆಗೆಲಸದ ಮಹಿಳೆ ಮೇಲೆ ಬೀದಿ ನಾಯಿ ದಾಳಿ ಮಾಡಿದ್ದು, ಕಾಲಿಗೆ ಭೀಕರ ಗಾಯವಾಗಿದೆ. ಕೆಲಸವಿಲ್ಲದೆ ಸಂಕಷ್ಟದಲ್ಲಿದ್ದ ಮಹಿಳೆಗೆ ವಿಶು ಶೆಟ್ಟಿ ಅಂಬಲಪಾಡಿ ₹15,000 ತುರ್ತು ನೆರವು ನೀಡಿ, ಸೂಕ್ತ ಚಿಕಿತ್ಸೆಗೆ ಸ್ಪಂದಿಸಿದ್ದಾರೆ.
ಓದುಗರ ಬೆಂಬಲ
ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.