ಉಡುಪಿ: ಎರಡು ಪ್ರತ್ಯೇಕ ಆತ್ಮಹತ್ಯೆ ಪ್ರಕರಣ

ಪಡುಬಿದ್ರಿಯ ಸುಧಾಕರ ಎಂಬವರು ನೇಣು ಬಿಗಿದು ಹಾಗೂ ಕುಂದಾಪುರದ ಭರತ ಎಂಬವರು ಸಾಲ ಸಿಗದ ಕಾರಣ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎರಡೂ ಪ್ರಕರಣಗಳು ಆಯಾ ಠಾಣೆಗಳಲ್ಲಿ ದಾಖಲಾಗಿವೆ.

!!

ನೀವು ಸಂಕಟದಲ್ಲಿದ್ದರೆ ಅಥವಾ ಆತ್ಮಹತ್ಯೆಯ ಪ್ರವೃತ್ತಿಯನ್ನು ಹೊಂದಿದ್ದರೆ, ದಯವಿಟ್ಟು ಈ 24/7 ಸಹಾಯವಾಣಿಗಳನ್ನು ಸಂಪರ್ಕಿಸಿ: KIRAN 1800-599-0019 ಅಥವಾ ಆರೋಗ್ಯ ಸಹಾಯವಾಣಿ 104.

ಈ ಲೇಖನವನ್ನು ಹಂಚಿಕೊಳ್ಳಿ