ಪಾರ್ಶ್ವವಾಯು ಪೀಡಿತನಿಗೆ ಜಿಲ್ಲಾಡಳಿತದ ನಿರಾಸಕ್ತಿ: ಉಚಿತ ಚಿಕಿತ್ಸೆ, ಆಶ್ರಯ ನೀಡಿ ಮಾನವೀಯತೆ ಮೆರೆದ ಡಾ. ಐತಾಳ್ ದಂಪತಿ

ಪಾರ್ಶ್ವವಾಯು ಪೀಡಿತ ರೋಗಿಗೆ ಜಿಲ್ಲಾಡಳಿತ ಸ್ಪಂದಿಸದಿದ್ದಾಗ ಹೆಬ್ರಿಯ ಡಾ. ಭಾರ್ಗವಿ ಐತಾಳ್ ದಂಪತಿ ಉಚಿತ ಆಶ್ರಯ ಹಾಗೂ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದಿದ್ದಾರೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ