ಉಡುಪಿ: ಪೊಲೀಸ್ ಕಾನ್ಸ್ಟೇಬಲ್ ಕುಟುಂಬಕ್ಕೆ ₹1.45 ಕೋಟಿ ವಿಮಾ ಚೆಕ್ ಹಸ್ತಾಂತರ

ಕರ್ತವ್ಯದಲ್ಲಿದ್ದಾಗ ರಸ್ತೆ ಅಪಘಾತದಲ್ಲಿ ಮೃತಪಟ್ಟ ಪೊಲೀಸ್ ಸಿಬ್ಬಂದಿ ಅರ್ಜುನ ನೆಲ್ಲೂರ ಅವರ ಕುಟುಂಬಕ್ಕೆ ಎಸ್‌ಬಿಐ ಪೊಲೀಸ್ ಸ್ಯಾಲರಿ ಪ್ಯಾಕೇಜ್ ಯೋಜನೆಯಡಿ ₹1.45 ಕೋಟಿ ವಿಮಾ ಚೆಕ್ ಅನ್ನು ಉಡುಪಿಯಲ್ಲಿ ಹಸ್ತಾಂತರಿಸಲಾಯಿತು.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ

ಈ ಲೇಖನವನ್ನು ಹಂಚಿಕೊಳ್ಳಿ

ಉಡುಪಿ: ಪೊಲೀಸ್ ಕಾನ್ಸ್ಟೇಬಲ್ ಕುಟುಂಬಕ್ಕೆ ₹1.45 ಕೋಟಿ ವಿಮಾ ಚೆಕ್ ಹಸ್ತಾಂತರ | Gangolli News | Gangolli News