ಉಡುಪಿ: ಕೇಂದ್ರದ ಹಿಂಸೆ, ಕುರುಡುತನದ ವಿರುದ್ಧ ನಾಗರಿಕರು ಪ್ರತಿಭಟಿಸಬೇಕು: ಪ್ರೊ. ಫಣಿರಾಜ್ ಕರೆ

ನೀಟ್ ಹಗರಣದ ವಿರುದ್ಧ ದೆಹಲಿಯಲ್ಲಿ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ಉಡುಪಿಯಲ್ಲಿ ಸಹಬಾಳ್ವೆ ಸೇರಿದಂತೆ ವಿವಿಧ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಯಿತು.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ